ಕಾರ್ಕಳ: ಮಿಯಾರ್ ಗ್ರಾಮದಲ್ಲಿ ಕಾರ್ಕಳ ಪೊಲೀಸ್ ಠಾಣಾ ಸಿಬ್ಬಂದಿ ನೇಣಿಗೆ ಶರಣಾದ ಘಟನೆ ನಡೆದಿದೆ.
ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಹಲವು ದಿನಗಳಿಂದ ರಜೆ ನಿಮಿತ್ತ ಮನೆಯಲ್ಲಿದ್ದರು ಎನ್ನಲಾಗಿದೆ.
ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

