ನಮ್ಮ ಕರಾವಳಿ ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಖಾಸಗಿ ಬಸ್ reporter July 23, 2023 0 ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗಿಳಿದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಬಕ ಸಮೀಪ ನಡೆದಿದೆ. ಕಬಕದ ನೀರಪಳಿಕೆ ಎಂಬಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. Post navigation Previous: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ: ಕುಮಾರಧಾರ ನದಿ ನೀರಿನ ಮಟ್ಟ ಹೆಚ್ಚಳ: ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆNext: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕರಿಬ್ಬರು ಸಾವು More Stories ನಮ್ಮ ಕರಾವಳಿ ಗುಂಡ್ಯ: ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಕಾರು ಮಧ್ಯೆ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು admin March 13, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾರವಾರ: ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ: ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು reporter March 13, 2026 0 ನಮ್ಮ ಕರಾವಳಿ ಸುಳ್ಯ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ reporter March 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.