ನಮ್ಮ ರಾಜ್ಯ ವ್ಯಾಪಾರಿಗೆ ಲಾಠಿಯಿಂದ ಹಲ್ಲೆ ಮಾಡಿದ ಪೊಲೀಸ್ ಅಮಾನತು reporter August 5, 2023 0 ಹಾಸನ: ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕ ವ್ಯಾಪಾರಿ ಮೇಲೆ ಕಳ್ಳತನದ ಆರೋಪ ಮಾಡಿ ಲಾಠಿಯಿಂದ ಹಲ್ಲೆ ಮಾಡಿದ ಘಟನೆ ಹಾಸನಲ್ಲಿ ನಡೆದಿದೆ. ಹಲ್ಲೆ ಮಾಡಿದ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆಯ ಹೆಡ್ಕಾನ್ಸ್ ಟೇಬಲ್ ಮಣಿಕುಮಾರ್ ನನ್ನು ಅಮಾನತು ಮಾಡಲಾಗಿದೆ. Post navigation Previous: ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಧೀನ ಕೈದಿ ಪರಾರಿNext: ಮಂಗಳೂರಿನಿಂದ ಹೊರಟಿದ್ದ KSRTC ಬಸ್ ಪಲ್ಟಿ: ಗಾಯಗೊಂಡ ಪ್ರಯಾಣಿಕರು ಆಸ್ಪತ್ರೆಗೆ ದಾಖಲು More Stories ನಮ್ಮ ರಾಜ್ಯ ಕಾರವಾರ: ನಾಗರಹಾವು ಕಡಿದು ಕಾಂಗ್ರೆಸ್ ಮುಖಂಡ ಸಾವು reporter May 16, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ದಂಧೆ: ಜಿಲ್ಲೆಯಿಂದ ಆರೋಪಿ ಗಡಿಪಾರು ಮಾಡಿ ಆದೇಶ reporter May 16, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ: ಬಾಲಕ ಮೃತ್ಯು reporter May 16, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.