March 23, 2026

ವ್ಯಾಪಾರಿಗೆ ಲಾಠಿಯಿಂದ ಹಲ್ಲೆ ಮಾಡಿದ ಪೊಲೀಸ್ ಅಮಾನತು

0
image_editor_output_image-741212249-1691216436332.jpg

ಹಾಸನ: ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕ ವ್ಯಾಪಾರಿ ಮೇಲೆ ಕಳ್ಳತನದ ಆರೋಪ ಮಾಡಿ ಲಾಠಿಯಿಂದ ಹಲ್ಲೆ ಮಾಡಿದ ಘಟನೆ ಹಾಸನಲ್ಲಿ ನಡೆದಿದೆ.

ಹಲ್ಲೆ ಮಾಡಿದ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆಯ ಹೆಡ್‍ಕಾನ್ಸ್ ಟೇಬಲ್ ಮಣಿಕುಮಾರ್ ನನ್ನು ಅಮಾನತು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!