ಕ್ರೈಂ ಸುದ್ದಿ ನಮ್ಮ ರಾಜ್ಯ ಮಡಿಕೇರಿ: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವು reporter August 6, 2023 0 ಮಡಿಕೇರಿ: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೃತ ಪೊಲೀಸ್ ಸಿಬ್ಬಂದಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಆಗಿದ್ದು, 15 ವರ್ಷಗಳಿಗೂ ಹೆಚ್ಚು ಕಾಲ ಅವರ ಬಳಿ ಕೆಲಸ ಮಾಡಿದ್ದರು. Post navigation Previous: ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ಗಿರಿ ಪ್ರಕರಣ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನNext: ವಿಟ್ಲ: ಎರ್ಮೆಮಜಲು ಗುಡ್ಡ ಪ್ರದೇಶದಲ್ಲಿ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ More Stories ಕ್ರೈಂ ಸುದ್ದಿ ಮಂಗಳೂರು: ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 6 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ admin July 10, 2026 0 ಕ್ರೈಂ ಸುದ್ದಿ ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ಬಳಿ ಮೊಬೈಲ್ ಪತ್ತೆ admin July 10, 2026 0 ಕ್ರೈಂ ಸುದ್ದಿ ದ.ಕ ಜಿಲ್ಲೆಯಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ: ತಮಿಳುನಾಡು ಮೂಲದ ಆರೋಪಿಯನ್ನು ಬಂಧಿಸಿದ ಪೊಲೀಸರು admin July 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.