ಕ್ರೈಂ ಸುದ್ದಿ ನಮ್ಮ ರಾಜ್ಯ ಮಡಿಕೇರಿ: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವು reporter August 6, 2023 0 ಮಡಿಕೇರಿ: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೃತ ಪೊಲೀಸ್ ಸಿಬ್ಬಂದಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಆಗಿದ್ದು, 15 ವರ್ಷಗಳಿಗೂ ಹೆಚ್ಚು ಕಾಲ ಅವರ ಬಳಿ ಕೆಲಸ ಮಾಡಿದ್ದರು. Post navigation Previous: ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ಗಿರಿ ಪ್ರಕರಣ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನNext: ವಿಟ್ಲ: ಎರ್ಮೆಮಜಲು ಗುಡ್ಡ ಪ್ರದೇಶದಲ್ಲಿ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ More Stories ಕೇರಳ ಸುದ್ದಿ ಕ್ರೈಂ ಸುದ್ದಿ ಟ್ರಕ್ಕಿಂಗ್ ಗೆ ತೆರಳಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಯುವಕರು ಸಾವು reporter May 13, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಳ್ಳಾಲ: ಸ್ಪೀಕರ್ ಯು.ಟಿ. ಖಾದರ್ಗೆ ಘೆರಾವ್: 11 ಜನರ ವಿರುದ್ಧ FIR ದಾಖಲು reporter May 13, 2026 0 ನಮ್ಮ ರಾಜ್ಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ reporter May 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.