March 23, 2026

ಮಡಿಕೇರಿ: ಮರದಿಂದ  ಬಿದ್ದು ಪೊಲೀಸ್ ಸಿಬ್ಬಂದಿ ಸಾವು

0
image_editor_output_image413781442-1691303398781.jpg

ಮಡಿಕೇರಿ: ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಮೃತ ಪೊಲೀಸ್ ಸಿಬ್ಬಂದಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಆಗಿದ್ದು, 15 ವರ್ಷಗಳಿಗೂ ಹೆಚ್ಚು ಕಾಲ ಅವರ ಬಳಿ ಕೆಲಸ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!