ನಮ್ಮ ಕರಾವಳಿ ಹೃದಯಾಘಾತದಿಂದ ನವಾಝ್ ಗುರುಪುರ ನಿಧನ reporter August 14, 2023 0 ಬಂಟ್ವಾಳ: ಮಾಜಿ ಸಚಿವ ದಿವಂಗತ ಬಿ. ಎ. ಮೊಹಿದೀನ್ರವರ ಅಳಿಯ (ಮಗಳ ಗಂಡ) ನವಾಝ್ ಗುರುಪುರ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತದೇಹವನ್ನು ಮಂಗಳೂರಿನ ಸುರತ್ಕಲ್ ಸಮೀಪದ ಕೃಷ್ಣಾಪುರ ಚೊಕ್ಕಬೆಟ್ಟುವಿನ ಅವರ ಮನೆಗೆ ತರಲಾಗುತ್ತಿದ್ದು ಸಂಜೆ 4-5 ಗಂಟೆಗೆ ತಲುಪುವ ನಿರೀಕ್ಷೆ ಇದೆ. Post navigation Previous: ಕಟಪಾಡಿ: ಡಿವೈಡರ್ ಏರಿ ಬೈಕ್ ಗೆ ಕಾರು ಢಿಕ್ಕಿ, ಸವಾರರಿಬ್ಬರು ಗಂಭೀರNext: ಬಂಟ್ವಾಳ: ಬಾವಿಗೆ ಹಾರಿ ಯುವ ಕಲಾವಿದ ಆತ್ಮಹತ್ಯೆ More Stories ನಮ್ಮ ಕರಾವಳಿ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್( ಸ)ಆಗಸ್ಟ್ 26 ರಿಂದ ಸೆ. 6 ರ ವರೆಗೆ ಸೀರತ್ ಅಭಿಯಾನ: ಜಮಾಅತೆ, ಇಸ್ಲಾಮಿ ಹಿಂದ್ ವಿಟ್ಲ ಘಟಕದ ವತಿಯಿಂದ ಪತ್ರಿಕಾ ಗೋಷ್ಠಿ admin August 25, 2026 0 ನಮ್ಮ ಕರಾವಳಿ ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಮೃತ್ಯು admin August 25, 2026 0 ನಮ್ಮ ಕರಾವಳಿ ಮಿತ್ತೂರು: ಈದ್ ಮೀಲಾದ್ ದಿನವೇ ಭೀಕರ ಅಪಘಾತ: ಹರ್ಷದ್ ಮೃತ್ಯು admin August 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.