ನಮ್ಮ ಕರಾವಳಿ ಹೃದಯಾಘಾತದಿಂದ ನವಾಝ್ ಗುರುಪುರ ನಿಧನ reporter August 14, 2023 0 ಬಂಟ್ವಾಳ: ಮಾಜಿ ಸಚಿವ ದಿವಂಗತ ಬಿ. ಎ. ಮೊಹಿದೀನ್ರವರ ಅಳಿಯ (ಮಗಳ ಗಂಡ) ನವಾಝ್ ಗುರುಪುರ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತದೇಹವನ್ನು ಮಂಗಳೂರಿನ ಸುರತ್ಕಲ್ ಸಮೀಪದ ಕೃಷ್ಣಾಪುರ ಚೊಕ್ಕಬೆಟ್ಟುವಿನ ಅವರ ಮನೆಗೆ ತರಲಾಗುತ್ತಿದ್ದು ಸಂಜೆ 4-5 ಗಂಟೆಗೆ ತಲುಪುವ ನಿರೀಕ್ಷೆ ಇದೆ. Post navigation Previous: ಕಟಪಾಡಿ: ಡಿವೈಡರ್ ಏರಿ ಬೈಕ್ ಗೆ ಕಾರು ಢಿಕ್ಕಿ, ಸವಾರರಿಬ್ಬರು ಗಂಭೀರNext: ಬಂಟ್ವಾಳ: ಬಾವಿಗೆ ಹಾರಿ ಯುವ ಕಲಾವಿದ ಆತ್ಮಹತ್ಯೆ More Stories ನಮ್ಮ ಕರಾವಳಿ ವಿಟ್ಲ: ಡಿ’ ಗ್ರೂಪ್ ವತಿಯಿಂದ ಈದ್ ಕಿಟ್ ವಿತರಣೆ prathi_staff_24 March 19, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ವಿದ್ಯುತ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು reporter March 18, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ವಿದ್ಯುತ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು reporter March 18, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.