ಕ್ರೈಂ ಸುದ್ದಿ ನಮ್ಮ ರಾಜ್ಯ ಹೃದಯಾಘಾತದಿಂದ ಯುವ ನಟ ಸಾವು reporter August 18, 2023 0 ಮಂಡ್ಯ: ಹೃದಯಾಘಾತವಾಗಿ 24 ವರ್ಷ ಯುವ ನಟ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು. Post navigation Previous: ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆNext: ಟಾಟಾ ಏಸ್ ವಾಹನದಲ್ಲಿ ಬಂದು 1,500 ಎಳನೀರನ್ನು ಕಳವು: ಮೂವರು ಆರೋಪಿಗಳ ಬಂಧನ More Stories ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು reporter February 3, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಹಿಂದುತ್ವದ ಬಗ್ಗೆ ಭಾಷಣ ಮಾಡುವವರು ಕೋಳಿ ಅಂಕದ ವಿಚಾರದಲ್ಲಿ ಈಗ ಎಲ್ಲಿದ್ದಾರೆ?: ಶಾಸಕ ಅಶೋಕ್ ರೈ reporter February 3, 2026 0 ಕೇರಳ ಸುದ್ದಿ ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಮಂಜೇಶ್ವರ: ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹ: ಮಾರಣಾಂತಿಕವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತ್ಯು reporter February 3, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.