ಕ್ರೈಂ ಸುದ್ದಿ ನಮ್ಮ ರಾಜ್ಯ ಹೃದಯಾಘಾತದಿಂದ ಯುವ ನಟ ಸಾವು reporter August 18, 2023 0 ಮಂಡ್ಯ: ಹೃದಯಾಘಾತವಾಗಿ 24 ವರ್ಷ ಯುವ ನಟ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು. Post navigation Previous: ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆNext: ಟಾಟಾ ಏಸ್ ವಾಹನದಲ್ಲಿ ಬಂದು 1,500 ಎಳನೀರನ್ನು ಕಳವು: ಮೂವರು ಆರೋಪಿಗಳ ಬಂಧನ More Stories ಕ್ರೈಂ ಸುದ್ದಿ ಉಡುಪಿ: ಅಶ್ಲೀಲ ವಿಡಿಯೋ ಗಳಿವೆ ಎಂದು ಹೇಳಿ ಉದ್ಯಮಿಯ ಬ್ಲ್ಯಾಕ್ ಮೇಲ್: ಮಹಿಳೆಯ ಬಂಧನ admin July 4, 2026 0 ನಮ್ಮ ರಾಜ್ಯ ಸಚಿವ ಯು.ಟಿ ಖಾದರ್ ಅವರ ಬೆಂಗಾವಲು ವಾಹನ ಸ್ಕೂಟಿಗೆ ಡಿಕ್ಕಿ: ಸವಾರ ಗಂಭೀರ ಗಾಯ admin July 4, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಅಕ್ರಮವಾಗಿ ಮರಳು ಸಾಗಾಟ: ಇಬ್ಬರು ಆರೋಪಿಗಳು ಮತ್ತು ಎರಡು ಟಿಪ್ಪರ್ ಲಾರಿಗಳು ವಶಕ್ಕೆ admin July 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.