March 19, 2026

ಮಂಗಳೂರು: ತಾಯಿ-ಮಗ ನಾಪತ್ತೆ: ಪತ್ತೆಗಾಗಿ ಕೋರಿಕೆ

0
IMG-20230819-WA0041.jpg

ಮಂಗಳೂರು: ನಗರದ ಅತ್ತಾವರ ನಂದಿಗುಡ್ಡೆ ರಸ್ತೆಯ ನಿವಾಸಿ ಆರ್. ಶಾಂತಾ ರೆಡ್ಡಿ (41) ಮತ್ತವರ ಪುತ್ರ ಕೀರ್ತನ್ ರಾಜ್ (12) ಎಂಬವರು ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ.

ಕೀರ್ತನ್ ರಾಜ್ ಅತ್ತಾವರದ ಖಾಸಗಿ ಶಾಲೆಯಲ್ಲಿ 7ನೆ ತರಗತಿಯಲ್ಲಿ ಕಲಿಯುತ್ತಿದ್ದರು ಎನ್ನಲಾಗಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಭಾಷೆ ಮಾತನಾಡುವ ಇವರ ಬಗ್ಗೆ ಮಾಹಿತಿ ದೊರೆತವರು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!