February 3, 2026

ಉಡುಪಿ: ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ

0
image_editor_output_image1176159957-1693205809380.jpg

ಉಡುಪಿ: ಉಡುಪಿಯ ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.27ರಂದು ಉಡುಪಿಯ ಅಲೆವೂರಿನಲ್ಲಿ ನಡೆದಿದೆ.

ಮೃತರನ್ನು ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಎಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದೆ ಗುಣಮುಖರಾಗಿ ಸಂಘದ ವ್ಯವಸ್ಥಾಪಕರಾಗಿ ಪದೋನ್ನತಿ ಪಡೆದಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!