March 15, 2026

ಮತ್ತೊಂದು ತಿರುವು ಪಡೆದುಕೊಂಡ ಸ್ನೇಹಿತನ ಕೊಲೆ ಪ್ರಕರಣ

0
image_editor_output_image248508647-1693636652943.jpg

ಮೈಸೂರು: ಸ್ನೇಹಿತನನ್ನೇ ಕೊಲೆ ಮಾಡಿ ತಾನು ದ್ವೇಷಿಸುತ್ತಿದ್ದ ವ್ಯಕ್ತಿಯ ಮೇಲೆ ಆರೋಪ ಬರುವಂತೆ ಸಂಚು ರೂಪಿಸಿದ್ದ ಪ್ರಕರಣ ಹೆಚ್‍ಡಿ.ಕೋಟೆಯ ನೇರಳೆಹುಂಡಿಯಲ್ಲಿ ನಡೆದಿದೆ.

ಕೊಲೆ ಮಾಡಿ ತಾನು ದ್ವೇಷಿಸುತ್ತಿದ್ದ ವ್ಯಕ್ತಿಯ ಮೇಲೆ ಅನುಮಾನ ಬರುವಂತೆ ಪ್ಲಾನ್ ಮಾಡಿದ ಕಿರಾತಕ ದಿನೇಶ್ ಎಂಬಾತ ಪೊಲೀಸರ ಅತಿಥಿಯಾಗಿದ್ದಾನೆ.

ಈ ಮೊದಲು ಗೃಹಿಣಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಲೆ ನಡೆದಿದೆ ಎನ್ನಲಾಗಿತ್ತು. ಆದರೆ ಪೊಲೀಸರ ತನಿಖೆಯಿಂದ ಹತ್ಯೆಯ ಕಾರಣ ಬಯಲಾಗಿದೆ.

Leave a Reply

Your email address will not be published. Required fields are marked *

error: Content is protected !!