ಹುಣಸೂರು: ಕಾರು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಬೈಕ್ ನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ಕೋಟ್ ೯ ಸರ್ಕಲ್ ನಲ್ಲಿ ಬುಧವಾರ ಸಂಭವಿಸಿದೆ.
ಮೃತ ಯುವಕನನ್ನು ನಗರದ ಮಾರಿಗುಡಿ ಬೀದಿಯ ಮಂಜುನಾಥ್ (26) ಎನ್ನಲಾಗಿದ್ದು ಈತ ಎಚ್ ಡಿ ಎಫ್ ಸಿ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಎನ್ನಲಾಗಿದೆ.

