February 3, 2026

ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಪಲ್ಟಿ

0
image_editor_output_image2146760118-1694505678191.jpg

ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ.

ಬೆಂಗಳೂರಿನ ಬಾಷಾ ಎಂಬುವರಿಗೆ ಮಾರಾಟ ಮಾಡಲು ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಇನ್ನೋವಾ ಕಾರಿನಲ್ಲಿ ಇರಿಸಿಕೊಂಡು ಸಾಗಾಟ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!