February 4, 2026

ಚಾರ್ಮಾಡಿ ಘಾಟಿ: ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

0
image_editor_output_image-1066606067-1694848004969.jpg

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮನಕಾಡು ಬಳಿ 100 ಅಡಿಯಷ್ಟು ಪ್ರಪಾತಕ್ಕೆ ಲಾರಿ ಉರುಳಿ ಬಿದ್ದಿದ್ದು, ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಟ್ಟ ಮಂಜು ಮತ್ತು ಮಳೆಯ ನಡುವೆ ದಾರಿ ಕಾಣಿಸದೆ ರಸ್ತೆ ಬದಿ ಇದ್ದ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ವೇಗವಾಗಿ ಡಿಕ್ಕಿ ಹೊಡೆದಿದ್ದರಿಂದ ತಡೆಗೋಡೆಯೊಂದಿಗೆ ಲಾರಿ ಪ್ರಪಾತಕ್ಕೆ ಬಿದ್ದಿದೆ.

Leave a Reply

Your email address will not be published. Required fields are marked *

error: Content is protected !!