ಸುರತ್ಕಲ್: ಮಲ್ಲಮಾರ್ ಸಮುದ್ರ ವಿಹಾರಕ್ಕೆ ಬಂದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಬಾಗಲಕೋಟೆ ಮೂಲದ ಮಾಂತೇಶ್ (29) ಸಮುದ್ರಪಾಲಾದದ ಯುವಕ ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

