ಕಾಮಪ್ಪಾ (16) ಹತ್ಯೆಯಾದ ಬಾಲಕ. ಕಳೆದ ಮೂರು ದಿನದ ಹಿಂದೆ ಹಾರೋಗೇರಿಗೆ ಕೂದಲು ಮಾರಾಟ ಮಾಡಲು ವಿಜಯಪುರದಿಂದ ಕಾಮಪ್ಪಾ ಮತ್ತು ರೋಹಿತ್ ಎಂಬ ಬಾಲಕರು ತೆರಳಿದ್ದರು.
ಈ ವೇಳೆ ವ್ಯಾಪಾರಕ್ಕೆ ಹಾರೋಗೇರಿಗೆ ಬಂದಿದ್ಯಾಕೆ ಎಂದು ತಗಾದೆ ತಗೆದು ಬಡಿಗೆ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿ ಕಾಮಪ್ಪಾನನ್ನು ಹತ್ಯೆ ಮಾಡಿದ್ದಾರೆ. ನಂತರ ಕಾಮಪ್ಪಾ ಮೃತದೇಹವನ್ನು ಬಾವಿಯಲ್ಲಿ ಎಸೆದಿದ್ದಾರೆ.