ಆಕಾಶ್ (20) ಹೇಮಂತ್ (28) ಶಿವಕುಮಾರ್ ಮೃತ ದುರ್ದೈವಿಗಳು. ಘಟನೆಯಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರು ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದರೆ, ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು.
ಈ ವೇಳೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ.