ಕ್ರೈಂ ಸುದ್ದಿ ನಮ್ಮ ರಾಜ್ಯ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ reporter September 28, 2023 0 ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ ಪ್ರಕರಣ ನಗರದ ಸಿಲ್ವರ್ ಟೌನ್ನಲ್ಲಿ ನಡೆದಿದೆ. ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆತನನ್ನು ಹತ್ಯೆ ಮಾಡಲಾಗಿದೆ. Post navigation Previous: ಬುದ್ಧಿವಾದ ಹೇಳಿದ ಪೊಲೀಸ್ ಪೇದೆಯ ಹೊಸ ಸ್ಕೂಟಿಗೆ ಬೆಂಕಿ ಹಚ್ಚಿದ ವ್ಯಕ್ತಿNext: ಸೂರಿಕುಮೇರುಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ: ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ More Stories ನಮ್ಮ ರಾಜ್ಯ ರಾಜ್ಯದ ಎಲ್ಲ ಹೋಟೆಲ್ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ: ಆರೋಗ್ಯ ಸಚಿವ ಯು.ಟಿ. ಖಾದರ್ admin August 10, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ admin August 10, 2026 0 ನಮ್ಮ ರಾಜ್ಯ ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು admin August 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.