ಕ್ರೈಂ ಸುದ್ದಿ ನಮ್ಮ ರಾಜ್ಯ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ reporter September 28, 2023 0 ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ ಪ್ರಕರಣ ನಗರದ ಸಿಲ್ವರ್ ಟೌನ್ನಲ್ಲಿ ನಡೆದಿದೆ. ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆತನನ್ನು ಹತ್ಯೆ ಮಾಡಲಾಗಿದೆ. Post navigation Previous: ಬುದ್ಧಿವಾದ ಹೇಳಿದ ಪೊಲೀಸ್ ಪೇದೆಯ ಹೊಸ ಸ್ಕೂಟಿಗೆ ಬೆಂಕಿ ಹಚ್ಚಿದ ವ್ಯಕ್ತಿNext: ಸೂರಿಕುಮೇರುಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ: ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು reporter February 3, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಹಿಂದುತ್ವದ ಬಗ್ಗೆ ಭಾಷಣ ಮಾಡುವವರು ಕೋಳಿ ಅಂಕದ ವಿಚಾರದಲ್ಲಿ ಈಗ ಎಲ್ಲಿದ್ದಾರೆ?: ಶಾಸಕ ಅಶೋಕ್ ರೈ reporter February 3, 2026 0 ಕೇರಳ ಸುದ್ದಿ ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಮಂಜೇಶ್ವರ: ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹ: ಮಾರಣಾಂತಿಕವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತ್ಯು reporter February 3, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.