March 18, 2026

ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ: ವಿವಾದಾತ್ಮಕ ಕಟೌಟ್ ಗಳ‌ ತೆರವು

0
image_editor_output_image-556483543-1696470645505.jpg

ಉಡುಪಿ: ಪ್ರಚೋದನಾತ್ಮಕ ಭಾವನೆಗಳಿಗೆ ಧಕ್ಕೆ ತರುವ ಬ್ಯಾನರ್, ಬಂಟಿಂಗ್ಸ್ ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದೆ. ಘಟನೆ ನಡೆಯುತ್ತಿದ್ದಂತೆ ಸರ್ಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

ಈ ಸೂಚನೆಯ ಮೊದಲ ಪರಿಣಾಮ ಕರಾವಳಿ ಜಿಲ್ಲೆ ಉಡುಪಿ ಮೇಲೆ ಬಿದ್ದಿದೆ. ಅಕ್ಟೋಬರ್ 10 ಎಂಜಿಎಂ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದೆ. ಕಾರ್ಯಕ್ರಮಕ್ಕೆ ನಗರ ಸಿದ್ಧಗೊಳ್ಳುತ್ತಿದೆ. ಸರಕಾರದ ಸೂಚನೆಯಂತೆ ಎಸ್‍ಪಿ ಡಾ. ಅರುಣ್ ಕೆ ಅವರು ಎಲ್ಲಾ ಅನಧಿಕೃತ , ವಿವಾದಾತ್ಮಕ ನಿಯಮಬಾಹಿರ ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!