ನಮ್ಮ ರಾಜ್ಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ:ವಿದ್ಯಾರಿಸಿ ಕೊನೆ ದಿನಾಂಕ ಡಿಸೆಂಬರ್ 31ರವರೆಗೆ ವಿಸ್ತರಣೆ reporter November 30, 2021 0 ಬೆಂಗಳೂರು: 2021-22ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಅನ್ಲೈನ್ ಮೂಲಕವೇ ಸಲ್ಲಿಸತಕ್ಕದ್ದು. Post navigation Previous: ವಿಧಾನ ಪರಿಷತ್ ಚುನಾವಣೆ:SDPI ವತಿಯಿಂದ ಬಂಟ್ವಾಳದಲ್ಲಿ ಪ್ರಚಾರ ಸಭೆNext: ಕಾಸರಗೋಡು: ಸುಲ್ತಾನ್ ಜ್ಯುವೆಲ್ಲರಿಗೆ ಪಂಗನಾಮ:ಮಂಗಳೂರು ಮೂಲದ ಉದ್ಯೋಗಿ ಚಿನ್ನ ಮತ್ತು ವಜ್ರ ದೋಚಿ ಪರಾರಿ More Stories ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ | ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನ ಮೇಲೆ ಗುಂಪಿನಿಂದ ಹಲ್ಲೆ: FIR ದಾಖಲು reporter March 19, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ: SDPI ತೀವ್ರ ಖಂಡನೆ reporter March 19, 2026 0 ನಮ್ಮ ರಾಜ್ಯ ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟಿಸ್ reporter March 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.