ನಮ್ಮ ರಾಜ್ಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ:ವಿದ್ಯಾರಿಸಿ ಕೊನೆ ದಿನಾಂಕ ಡಿಸೆಂಬರ್ 31ರವರೆಗೆ ವಿಸ್ತರಣೆ reporter November 30, 2021 0 ಬೆಂಗಳೂರು: 2021-22ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಅನ್ಲೈನ್ ಮೂಲಕವೇ ಸಲ್ಲಿಸತಕ್ಕದ್ದು. Post navigation Previous: ವಿಧಾನ ಪರಿಷತ್ ಚುನಾವಣೆ:SDPI ವತಿಯಿಂದ ಬಂಟ್ವಾಳದಲ್ಲಿ ಪ್ರಚಾರ ಸಭೆNext: ಕಾಸರಗೋಡು: ಸುಲ್ತಾನ್ ಜ್ಯುವೆಲ್ಲರಿಗೆ ಪಂಗನಾಮ:ಮಂಗಳೂರು ಮೂಲದ ಉದ್ಯೋಗಿ ಚಿನ್ನ ಮತ್ತು ವಜ್ರ ದೋಚಿ ಪರಾರಿ More Stories ನಮ್ಮ ರಾಜ್ಯ ಸಚಿವ ಯು.ಟಿ ಖಾದರ್ ಅವರ ಬೆಂಗಾವಲು ವಾಹನ ಸ್ಕೂಟಿಗೆ ಡಿಕ್ಕಿ: ಸವಾರ ಗಂಭೀರ ಗಾಯ admin July 4, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ನೇಮಕ prathi_staff_24 June 25, 2026 0 ನಮ್ಮ ರಾಜ್ಯ 10 ಲಕ್ಷ ರೂ. ವರದಕ್ಷಿಣೆ ಕಿರುಕುಳ: ಕುಕ್ಕರ್ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಪತಿ reporter June 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.