ಬೆಂಗಳೂರು:ಪತಿಯೇ ತನ್ನ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹತ್ಯೆಗೆ ಕಾರಣ ರಿವೀಲ್ ಆಗಿದೆ.
ಯಲಹಂಕ ಉಪನಗರ 3 ನೇ ಹಂತದಲ್ಲಿ ಈ ಘಟನೆ ನಡೆದಿದೆ. ರೇಖಾ ಮನೆಯವರು ಸೈಟ್ ಕೊಡ್ತಿನಿ ಅಂತಾ ಮೋಸ ಮಾಡಿದ್ದಾರೆ ಎಂದು ಪತಿ ಸಂತೋಷ್ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ.