March 21, 2026

ಮಂಗಳೂರು: ಕುಣಿತದ ವೇಳೆ ರಿವರ್ಸ್ ಪಲ್ಟಿ, ಆಯತಪ್ಪಿ ನೆಲಕ್ಕೆ ಬಿದ್ದ ಯುವಕ ಆಸ್ಪತ್ರೆಗೆ ದಾಖಲು

0
image_editor_output_image-617293769-1698213128967.jpg

ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನೊಬ್ಬನ ಕತ್ತಿಗೆ ಏಟು ಬಿದ್ದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದೆ.

ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದೆ.

Leave a Reply

Your email address will not be published. Required fields are marked *

You may have missed

error: Content is protected !!