December 18, 2025

ಬೆಳ್ತಂಗಡಿ: ಬಾವಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ: ಕೊಲೆ ಶಂಕೆ-ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ

0
IMG-20211026-WA0010

ಬೆಳ್ತಂಗಡಿ : ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದ್ದು.  ಕೊಲೆ ಮಾಡಿ ಬಾವಿಗೆ ಹಾಕಿರು ಆರೋಪ ಕೇಳಿಬರುತ್ತಿದ್ದು ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ , ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿನಗರದಲ್ಲಿ ವಿವಾಹಿತ ಮಹಿಳೆ ಶಶಿಕಲಾ(25) ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಎಫ್ಎಸ್ಎಲ್ ತಂಡ ಬರುವಿಕೆಗಾಗಿ   ಪೊಲೀಸರು ಕಾಯುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!