ನಮ್ಮ ಕರಾವಳಿ ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಮರಿಗೆ ಜಾರಿದ ಕೆಎಸ್ಆರ್ ಟಿಸಿ ಬಸ್ : ಪ್ರಯಾಣಿಕರು ಪಾರು reporter November 3, 2023 0 ವಿಟ್ಲ: ಪೆರುವಾಯಿ ಇಲ್ಲಿನ ಕೆದುವಾರು ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಜಾರಿದೆ. ವಿಟ್ಲದಿಂದ ಪಕಳಕುಂಜ ತೆರಳುವ ವೇಳೆ ಘಟನೆ ನಡೆದಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳೀಯರ ಸಹಕಾರದಿಂದ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ. Post navigation Previous: ಉಡುಪಿ: ಶ್ರೀ ರಾಮ ಮಂದಿರದ ಬೀಗ ಒಡೆದು ಕಳ್ಳತನಕ್ಕೆ ಯತ್ನ:Next: ಕಾಸರಗೋಡು: ಬಸ್ಸು – ಸ್ಕೂಟರ್ ನಡುವೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಮೃತಪಟ್ಟ ಮಗ ಹಣ ಬಾಕಿ ಇರಿಸಿರುವುದಾಗಿ ಆರೋಪಿಸಿ ತಂದೆಗೆ ಕರೆ ಮಾಡಿ ಬೆದರಿಕೆ: ಇಬ್ಬರು ಆರೋಪಿಗಳು ಬಂಧನ admin August 28, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು admin August 27, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.