ನಮ್ಮ ಕರಾವಳಿ ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಮರಿಗೆ ಜಾರಿದ ಕೆಎಸ್ಆರ್ ಟಿಸಿ ಬಸ್ : ಪ್ರಯಾಣಿಕರು ಪಾರು reporter November 3, 2023 0 ವಿಟ್ಲ: ಪೆರುವಾಯಿ ಇಲ್ಲಿನ ಕೆದುವಾರು ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಜಾರಿದೆ. ವಿಟ್ಲದಿಂದ ಪಕಳಕುಂಜ ತೆರಳುವ ವೇಳೆ ಘಟನೆ ನಡೆದಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳೀಯರ ಸಹಕಾರದಿಂದ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ. Post navigation Previous: ಉಡುಪಿ: ಶ್ರೀ ರಾಮ ಮಂದಿರದ ಬೀಗ ಒಡೆದು ಕಳ್ಳತನಕ್ಕೆ ಯತ್ನ:Next: ಕಾಸರಗೋಡು: ಬಸ್ಸು – ಸ್ಕೂಟರ್ ನಡುವೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು More Stories ನಮ್ಮ ಕರಾವಳಿ ಪುತ್ತೂರು : ಏಳ್ಮುಡಿ ಪ್ರೊವಿಡೆನ್ಸ್ ಪ್ಲಾಝಾ ಸಂಕೀರ್ಣದಲ್ಲಿ ಪ್ರೊ ಪ್ರೆಸ್ಟೀಜ್ ಇದೀಗ ಸಂಪೂರ್ಣ ನವೀಕರಣಗೊಂಡು ಶುಭಾರಂಭ: ದ.ಕ ಜಿಲ್ಲೆಯ ಅತಿ ದೊಡ್ಡ ಸಂಸ್ಥೆ ಪ್ರೆಸ್ಟೀಜ್ ಇದೀಗ ಗ್ರಾಹಕರ ಸೇವೆಗೆ ಸಿದ್ದ admin December 18, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ರಿಲೀಸ್ prathi_staff_24 December 18, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ನೀರು ಸೇದುವಾಗ ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು prathi_staff_24 December 17, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.