ನಮ್ಮ ಕರಾವಳಿ ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಮರಿಗೆ ಜಾರಿದ ಕೆಎಸ್ಆರ್ ಟಿಸಿ ಬಸ್ : ಪ್ರಯಾಣಿಕರು ಪಾರು reporter November 3, 2023 0 ವಿಟ್ಲ: ಪೆರುವಾಯಿ ಇಲ್ಲಿನ ಕೆದುವಾರು ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಜಾರಿದೆ. ವಿಟ್ಲದಿಂದ ಪಕಳಕುಂಜ ತೆರಳುವ ವೇಳೆ ಘಟನೆ ನಡೆದಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳೀಯರ ಸಹಕಾರದಿಂದ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ. Post navigation Previous: ಉಡುಪಿ: ಶ್ರೀ ರಾಮ ಮಂದಿರದ ಬೀಗ ಒಡೆದು ಕಳ್ಳತನಕ್ಕೆ ಯತ್ನ:Next: ಕಾಸರಗೋಡು: ಬಸ್ಸು – ಸ್ಕೂಟರ್ ನಡುವೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು More Stories ನಮ್ಮ ಕರಾವಳಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಹನೀಫ್ ಹಾಜಿ ಗೋಳ್ತಮಜಲು admin May 9, 2026 0 ನಮ್ಮ ಕರಾವಳಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ SDPI ಮನವಿ: ತಹಶೀಲ್ದಾರರು ಹಾಗೂ ಆರೋಗ್ಯ ಅಧಿಕಾರಿಗೆ ದೂರು ಸಲ್ಲಿಕೆ prathi_staff_24 May 8, 2026 0 ನಮ್ಮ ಕರಾವಳಿ ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತ್ಯು prathi_staff_24 May 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.