September 8, 2024

ವಿಷ ಸೇವಿಸಿ ಎಎಸ್‌ಐ ಆತ್ಮಹತ್ಯೆ

0

ಹುಬ್ಬಳ್ಳಿ: ವಿಷ ಸೇವಿಸಿ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ಘಟನೆ ನಡೆದಿದೆ.

ಗುಡಿಗೇರಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದರು. ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು.

Leave a Reply

Your email address will not be published. Required fields are marked *

error: Content is protected !!