February 20, 2026

ಹೊಟೇಲ್ ಮಾಲಕನ ಮೇಲೆ ಬಿಸಿ ಎಣ್ಣೆ ಎರಚಿದ ಗ್ರಾಹಕ

0
image_editor_output_image-348987300-1699776003163.jpg

ರಾಯಚೂರು: ಗ್ರಾಹಕನೊಬ್ಬ ಹೊಟೇಲ್ ಮಾಲೀಕನ ಮೇಲೆ ಅಡುಗೆ ಎಣ್ಣೆ ಎರಚಿದ ಪ್ರಕರಣವೊಂದು ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ.

ರಾಯಚೂರಿನ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗಾಯಾಳು ಹೋಟೆಲ್ ಮಾಲೀಕನನ್ನು ರಂಗಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಭೀಮಾ ನಾಯಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!