December 19, 2025

ಉಡುಪಿ: ನಾಲ್ವರ ಹತ್ಯೆ ಪ್ರಕರಣ:
ಮನೆ ಯಜಮಾನ ನೂರ್ ಮಹಮ್ಮದ್ ಗೆ ಕರೆ ಮಾಡಿ ಧೈರ್ಯ ತುಂಬಿದ ಗೃಹ ಸಚಿವರು

0
dh23c8186a268a442e92ee778b279d94e6_47e5430082db11eebb3f134d9e306c351699961759923f267e36c22aca3df0ff15233393352bda0568fe74e2532b0a620ee002c2d028b.jpg

ಉಡುಪಿ: ಸಂತೆಕಟ್ಟೆ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ ಪರಮೇಶ್ವರ್ ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಈ ಕೃತ್ಯದಿಂದ ನಮ್ಮ ಸುತ್ತಮುತ್ತಲಿನ ಊರಿನ ಜನರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಆದುದರಿಂದ ಆದಷ್ಟು ಬೇಗ ನಮಗೆ ನ್ಯಾಯ ಒದಗಿಸಬೇಕು ಎಂದು ಅವರು ಹೇಳಿದರು.

ಈ ಸಂಬಂಧ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಇವತ್ತು ಇಲ್ಲ ನಾಳೆ ಒಳಗೆ ನಾವು ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *

You may have missed

error: Content is protected !!