March 18, 2026

ಕಾರು ಢಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

0
image_editor_output_image-133173972-1702449309041.jpg

ಚಿತ್ರದುರ್ಗ: ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದೆ.

ಕೋನಾಪುರ ನಿವಾಸಿಗಳಾದ ಮಾರಣ್ಣ(45) ಹಾಗೂ ಶಂಕರ್(44) ಮೃತ ಬೈಕ್ ಸವಾರರು.

ಡಿ.13ರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಈ ಭೀಕರ ಅಪಘಾತ ನಡೆದಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!