ಶಿವಮೊಗ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಸುಕಿನ ಜಾವ ಭದ್ರಾವತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.
ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಮೃತ ದುರ್ದೈವಿ.
ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್ ಪಿ ಮಾರ್ಗವಾಗಿ ಹೋಗುತ್ತಿರುವಾಗ ಘಟನ ನಡೆದಿದೆ.

