September 20, 2024

ಕಣ್ಣೂರಿನಿಂದ ತೆರಳುತ್ತಿದ್ದ ಬಸ್ ಅಪಘಾತ

0

ಹುಣಸೂರು: ಕೆರಳದ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆ ಬಸ್ ಅಪಘಾತವಾಗಿದ್ದು ಪ್ರಯಾಣಿಕರು ಆಶ್ಚರ್ಯಕರ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಕೇರಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮುಂಜಾನೆ 3.30 ರ ಸಮಯದಲ್ಲಿ ಹೆದ್ದಾರಿಯ ಅರಸು ಪುತ್ಥಳಿ ಬಳಿ ಪೊಲೀಸ್ ಇಲಾಖೆವತಿಯಿಂದ ನಿರ್ಮಿಸಿರುವ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಬಸ್ ಮುಂಬಾಗ ನಜ್ಜು ಗುಜ್ಜಾಗಿದೆ.

ಬಸ್ ನಲ್ಲಿದ್ದ 6 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!