ನಮ್ಮ ಕರಾವಳಿ ಕಂಬಳಬೆಟ್ಟು ಬದ್ರಿಯಾ ವಿ.ಕೆ. ಅಬ್ದುಲ್ ಅಝೀಝ್ ನಿಧನ admin December 23, 2023 0 ವಿಟ್ಲ: ಕಂಬಳಬೆಟ್ಟು ನಿವಾಸಿಯಾಗಿರುವ ಪ್ರಸ್ತುತ ಮಂಗಳೂರಿನ ವೆಲೆನ್ಸಿಯಾ ನಿವಾಸಿ ವಿ.ಕೆ. ಅಬ್ದುಲ್ ಅಝೀಝ್(68) ಅನಾರೋಗ್ಯದಿಂದ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಒಬ್ಬ ಪುತ್ರ, ಮೂವರು ಪುತ್ರಿಯರು ಇದ್ದಾರೆ. Post navigation Previous: ಮುಂಬಯಿಯಲ್ಲಿ ನಡೆದ ರಾಷ್ಟ್ರಮಟ್ಟದ INDIA SABAKI CHALLENGE ಕರಾಟೆ ಟೂರ್ನಮೆಂಟ್ ನಲ್ಲಿ ವಿದ್ಯಾರ್ಥಿಗಳ ಸಾಧನೆNext: ಮಂಗಳೂರು: ಯುವತಿಯ ಜೊತೆ ನಿಂತಿದ್ದ ಅನ್ಯಕೋಮಿನ ಯುವಕನಿಗೆ ಹಲ್ಲೆ: ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ನೇಜಾರು ತಾಯಿ-ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಚೌಗುಲೆಗೆ ಜೀವ ಬೆದರಿಕೆ admin August 23, 2026 0 ನಮ್ಮ ಕರಾವಳಿ ವಿಟ್ಲ: ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ ಪಡೆದ ವಿಟ್ಲ ಗ್ರಾಮೀಣ ಸಹಕಾರಿ ಸಂಘ admin August 23, 2026 0 ನಮ್ಮ ಕರಾವಳಿ ವಿಟ್ಲ: ಬ್ರಹ್ಮಶ್ರೀ ವಿವಿದೋದ್ಧೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ admin August 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.