ನಮ್ಮ ಕರಾವಳಿ ಕುಂದಾಪುರ: ಬಸ್ಸಿನ ಫ್ರಂಟ್ ಟೈಯರ್ ಗೆ ಸಿಲುಕಿ ಕೂದಲೆಳೆಯಲ್ಲಿ ಪಾರಾದ ಸೈಕಲ್ ಸವಾರ reporter December 23, 2023 0 ಕುಂದಾಪುರ: ಹವ್ಯಾಸಿ ಸೈಕಲ್ ಚಾಲಕರೊಬ್ಬರು, ಬಸ್ಸಿನ ಫ್ರಂಟ್ ಟೈಯರ್ ನಡಿಗೆ ಸಿಲುಕಿ ಕೂದಲೆಳೆಯಲ್ಲಿ ಪಾರಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಾಸ್ತ್ರಿ ಸರ್ಕಲ್ ಆವರಣದಲ್ಲಿ, ನಡೆದ ಈ ದುರ್ಘಟನೆಯಲ್ಲಿ ಸೈಕಲ್ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. Post navigation Previous: ಕಡಬ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನNext: ಉರುಳಿ ಬಿದ್ದ ಬಸ್: ಇಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಜನರಿಗೆ ಗಾಯ More Stories ನಮ್ಮ ಕರಾವಳಿ ಕೊಣಾಜೆ: 9 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ reporter March 19, 2026 0 ನಮ್ಮ ಕರಾವಳಿ ವಿಟ್ಲ: ಡಿ’ ಗ್ರೂಪ್ ವತಿಯಿಂದ ಈದ್ ಕಿಟ್ ವಿತರಣೆ prathi_staff_24 March 19, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ವಿದ್ಯುತ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು reporter March 18, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.