ನಮ್ಮ ಕರಾವಳಿ ಕುಂದಾಪುರ: ಬಸ್ಸಿನ ಫ್ರಂಟ್ ಟೈಯರ್ ಗೆ ಸಿಲುಕಿ ಕೂದಲೆಳೆಯಲ್ಲಿ ಪಾರಾದ ಸೈಕಲ್ ಸವಾರ reporter December 23, 2023 0 ಕುಂದಾಪುರ: ಹವ್ಯಾಸಿ ಸೈಕಲ್ ಚಾಲಕರೊಬ್ಬರು, ಬಸ್ಸಿನ ಫ್ರಂಟ್ ಟೈಯರ್ ನಡಿಗೆ ಸಿಲುಕಿ ಕೂದಲೆಳೆಯಲ್ಲಿ ಪಾರಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಾಸ್ತ್ರಿ ಸರ್ಕಲ್ ಆವರಣದಲ್ಲಿ, ನಡೆದ ಈ ದುರ್ಘಟನೆಯಲ್ಲಿ ಸೈಕಲ್ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. Post navigation Previous: ಕಡಬ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನNext: ಉರುಳಿ ಬಿದ್ದ ಬಸ್: ಇಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಜನರಿಗೆ ಗಾಯ More Stories ನಮ್ಮ ಕರಾವಳಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಹನೀಫ್ ಹಾಜಿ ಗೋಳ್ತಮಜಲು admin May 9, 2026 0 ನಮ್ಮ ಕರಾವಳಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ SDPI ಮನವಿ: ತಹಶೀಲ್ದಾರರು ಹಾಗೂ ಆರೋಗ್ಯ ಅಧಿಕಾರಿಗೆ ದೂರು ಸಲ್ಲಿಕೆ prathi_staff_24 May 8, 2026 0 ನಮ್ಮ ಕರಾವಳಿ ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತ್ಯು prathi_staff_24 May 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.