December 19, 2025

ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕ ಕುಸಿದುಬಿದ್ದು ಮೃತ್ಯು

0
image_editor_output_image1970751564-1705143501914.jpg

ತಿರುವನಂತಪುರಂ: ದೂರದರ್ಶನ ನೇರ ಪ್ರಸಾರ ಕಾರ್ಯಕ್ರಮದ ವೇಳೆ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕರಾದ ಡಾ. ಅನಿ. ಎಸ್. ದಾಸ್ (59) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಶುಕ್ರವಾರ ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಘಟನೆ ನಡೆದ ಕೂಡಲೇ ಅವರನ್ನು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!