ರಾಜಸ್ಥಾನದ ಸಿರೋಹಿ ಮುನ್ಸಿಪಲ್ ಕೌನ್ಸಿಲ್ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಆರೋಪಿಗಳು ಸುಮಾರು 20 ಕ್ಕೂ ಹೆಚ್ಚು ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.