September 20, 2024

ತೊಕ್ಕೊಟ್ಟು: ಟಿಪ್ಪು ಸುಲ್ತಾನ್ ಬ್ಯಾನರ್ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರಿಂದ ನೋಟಿಸ್

0

ಮಂಗಳೂರು: ಮಂಗಳೂರಿನಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್‌ಗೆ ವಿರೋಧ ವ್ಯಕ್ತವಾಗಿದೆ.

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟುವಿನಲ್ಲಿ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ. ಆ ಪ್ರಯುಕ್ತ ಹರೇಕಳ ಕಚೇರಿ ಬಳಿ ಹಾಕಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆಯದೇ ಇರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಪ್ರತಿಮೆ ಮತ್ತು ಬ್ಯಾನರ್ ತೆರವುಗೊಳಿಸಲು ನೋಟಿಸ್ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!