February 4, 2026

ಪೋಷಕರ ಬುದ್ಧಿಮಾತಿಗೆ ಮನನೊಂದು ಪುತ್ರ ಆತ್ಮಹತ್ಯೆ

0
image_editor_output_image1934048454-1708588738991.jpg

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪೋಷಕರ ಬುದ್ದಿಮಾತಿಗೆ ಮನನೊಂದು ಪುತ್ರ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಿತ್ಯ ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

24 ವರ್ಷದ ಆದರ್ಶ ಆತ್ಮಹತ್ಯೆಗೆ ಶರಣಾದ ಯುವಕ. ನಿತ್ಯ ಮದ್ಯಪಾನ ಸೇವಿಸಿ ಮನೆಗೆ ಬರುತ್ತಿದ್ದ ಮಗನ ವರ್ತನೆಯಿಂದ ಪೋಷಕರು ಬೇಸತ್ತಿದ್ದರು. ಇದೇ ವಿಚಾರಕ್ಕೆ ಬೈದು ಬುದ್ದಿವಾದ ಹೇಳಿದ್ದರು. ಬುದ್ದಿವಾದವನ್ನೇ ಅವಮಾನ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!