ಕ್ರೈಂ ಸುದ್ದಿ ರಾಷ್ಟ್ರೀಯ ತಡೆಗೋಡೆಗೆ ಕಾರು ಢಿಕ್ಕಿ: ಶಾಸಕಿ ಜಿ. ಲಾಸ್ಯ ನಂದಿತಾ ಮೃತ್ಯು reporter February 23, 2024 0 ಹೈದರಾಬಾದ್: ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ (37) ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ. Post navigation Previous: ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ‘ಶಿಕ್ಷಣ ಮತ್ತು ವೈವಾಹಿಕ ಜೀವನದ ಸಮತೋಲನ’ ವಿಷಯದ ಕುರಿತು ಸಮಾಲೋಚನಾ ಕಾರ್ಯಕ್ರಮNext: ಅತ್ತಿಗೆಯ ಪ್ರಿಯಕರನನ್ನು ಕೊಲೆಗೈದ ಮೈದುನ More Stories ರಾಷ್ಟ್ರೀಯ ಎ.ಆರ್. ರೆಹಮಾನ್ ಪುತ್ರ ಸಂಚರಿಸುತ್ತಿದ್ದ ಕಾರು ಅಪಘಾತ admin August 10, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ admin August 10, 2026 0 ರಾಷ್ಟ್ರೀಯ ವೃದ್ಧಾಶ್ರಮದಲ್ಲಿ ತಂದೆ ಮೃತ್ಯು : ವೀಡಿಯೊ ಕಾಲ್ ಮೂಲಕ ಅಂತ್ಯಕ್ರಿಯೆ ವೀಕ್ಷಿಸಿದ ಪುತ್ರಿಯರು admin August 6, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.