September 8, 2024

ದೇವಸ್ಥಾನದ ಉತ್ಸವದ ವೇಳೆ ಸಿಪಿಎಂ ಮುಖಂಡನ ಹತ್ಯೆ

0

ಕೋಝಿಕ್ಕೋಡ್ : ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿಯಲ್ಲಿ ದೇವಸ್ಥಾನದ ಉತ್ಸವದ ವೇಳೆ ಸಿಪಿಎಂ ಮುಖಂಡನನ್ನು ಕಡಿದು ಹತ್ಯೆ ಮಾಡಲಾಗಿದೆ.

ಪೆರುವತ್ತೂರಿನ ಚೆರಿಯಪುರಂ ದೇವಸ್ಥಾನದ ಆವರಣದಲ್ಲಿ ಸಿಪಿಎಂನ ಕೊಯಿಲಾಂಡಿ ಕೇಂದ್ರ ಸ್ಥಾನೀಯ ಸಮಿತಿ ಕಾರ್ಯದರ್ಶಿ ಪಿವಿ ಸತ್ಯನಾಥನ್ (62) ಅವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!