ನಮ್ಮ ರಾಜ್ಯ ಮಾಜಿ ಎಐಎಸ್ ಅಧಿಕಾರಿ, ನಟ ಕೆ. ಶಿವರಾಂ ನಿಧನ reporter February 29, 2024 0 ಬೆಂಗಳೂರು: ಮಾಜಿ ಎಐಎಸ್ ಅಧಿಕಾರಿ, ಬಿಜೆಪಿ ಮುಖಂಡ, ಹಿರಿಯ ನಟ ಕೆ. ಶಿವರಾಂ (71) ಅವರು HCG ಆಸ್ಪತ್ರೆಯಲ್ಲಿ ಹೃದಾಯಘಾತದಿಂದ ಫೆ.29ರಂದು ನಿಧನರಾಗಿದ್ದಾರೆ. ಕಳೆದ ಎರಡು ದಿನದ ಹಿಂದೆ ತೀವ್ರ ಹೃದಾಯಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. Post navigation Previous: ಪುತ್ತೂರು: ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ: ಕಾರ್ಯಕರ್ತರ ರಕ್ಷಣೆ ನಮ್ಮ ಹೊಣೆ ಎಂದ ಪರಿವಾರNext: ದ.ಕ. ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ… More Stories ನಮ್ಮ ರಾಜ್ಯ ವರದಕ್ಷಿಣೆ ಕಿರುಕುಳ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ reporter February 1, 2026 0 ನಮ್ಮ ರಾಜ್ಯ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಸರಿಯಾದ ವಿವೇಚನೆ ಬಳಸಿ ಆದೇಶಿಸಲು ಹೈಕೋರ್ಟ್ ಸೂಚನೆ reporter February 1, 2026 0 ನಮ್ಮ ರಾಜ್ಯ 40 ಸಾವಿರ ರೂ.ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ ಚೇತನ್ reporter February 1, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.