April 11, 2025

ಸುಳ್ಯ: ಬಸ್‌-ಬೈಕ್‌ ಅಪಘಾತದಲ್ಲಿ ಶಿಕ್ಷಕ ಪದ್ಮನಾಭ ಮೃತ್ಯು

0

ಸುಳ್ಯ: ಅರಂತೋಡು ಅರಂಬೂರಿನ ಪಾಲಡ್ಕದಲ್ಲಿ ಮಾ.೧ ರ ಶುಕ್ರವಾರ ಸಂಭವಿಸಿದ ಬಸ್‌ – ಬೈಕ್‌ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್‌ ಪಾಲಡ್ಕದಲ್ಲಿ ಶುಕ್ರವಾರ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿತ್ತು.

ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅಲ್ಲಿ ಮೃತಪಟ್ಟಟ್ಟಿದ್ದಾರೆ

 

 

ಗೂನಡ್ಕ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಅವರು ಮೂಲತಃ ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿ ಮನೆಯವರಾಗಿದ್ದಾರೆ.ಸುಳ್ಯದಲ್ಲಿ

Leave a Reply

Your email address will not be published. Required fields are marked *

error: Content is protected !!