December 19, 2025

ಗ್ರಾಮ ದೇವತೆ ಜಾತ್ರೆಯಲ್ಲಿ ಯುವಕನ ಕೊಲೆ

0
image_editor_output_image-1023156059-1709497155945.jpg

ರಾಯಚೂರು: ಗ್ರಾಮ ದೇವತೆ ಜಾತ್ರೆಗೆ ಬೆಂಗಳೂರಿನಿಂದ ಊರಿಗೆ ಬಂದಿದ್ದವನನ್ನ ಕೊಲೆ ಮಾಡಿದ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ನಿರಮಾನ್ವಿ ಗ್ರಾಮದಲ್ಲಿ ನಡೆದಿದೆ.

ಸುರೇಶ್(20) ಮೃತ ರ್ದುದೈವಿ. ಈ ಗ್ರಾಮದಲ್ಲಿ ಪ್ರತಿವರ್ಷ ಫೆಬ್ರವರಿ ಕೊನೆಯಲ್ಲಿ ರೇಣುಕಾ ಯಲ್ಲಮ್ಮದೇವಿ ಜಾತ್ರೆ ನಡೆಯುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರು ಇಲ್ಲಿಗೆ ಬಂದು ಹರಕೆ ತೀರಿಸುತ್ತಾರೆ.

ಅದೇ ರೀತಿ ಈ ಗ್ರಾಮದ ಜನ ಕೂಡ ಪ್ರತಿ ವರ್ಷ ಯಲ್ಲಮ್ಮದೇವಿಗೆ ಮರಿ ಬಲಿ ಕೊಟ್ಟು ಪೂಜೆ ಮಾಡುತ್ತಾರೆ. ನಿರಮಾನ್ವಿ ಗ್ರಾಮದ ನಾಗೇಶ್ ಕುಟುಂಬ ಕೂಡ ದೇವಿಗೆ ಮರಿ ಹೊಡೆಯಲು ಮುಂದಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!