ನಮ್ಮ ಕರಾವಳಿ ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ reporter March 4, 2024 0 ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಜಾರಪ್ಪ ಮುಂಡಾಲ ಬಂಧಿತ ಆರೋಪಿ. ಇನ್ನು ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಗಣೇಶ್ ಪ್ರಸಾದ್, ಸುಜು, ಸಂತೋಷ್ ಪಿಸಿ ವಿಜಯಕುಮಾರ ಹಾಗೂ ಸಿದ್ದಪ್ಪ ಅವರು ಕೊಡ್ಮಣ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. Post navigation Previous: ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ: ಮೂವರ ಬಂಧನNext: ತಾಜುಲ್ ಉಲಮಾ ಆಂಬ್ಯುಲೆನ್ಸ್ ನಿರ್ವಹಣಾ ಸಮಿತಿ ವಿಟ್ಲ ವಾರ್ಷಿಕ ಕೌನ್ಸಿಲ್ More Stories ನಮ್ಮ ಕರಾವಳಿ ಪ್ರವಾಸಿ ಕೂಟ ವಿಟ್ಲ (ರಿ) ವತಿಯಿಂದ NEET–UG ಸಾಧಕ ಅಯಾನ್ ಯೂಸುಫ್ಗೆ ಸನ್ಮಾನ admin August 12, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಸೆರೆ admin August 12, 2026 0 ನಮ್ಮ ಕರಾವಳಿ ಉಪ್ಪಳ: ಕೆರೆಗೆ ಸ್ನಾನಕ್ಕಿಳಿದ 8ನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು admin August 12, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.